ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm