ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm