ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm