ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm