ಬ್ರೇಕಿಂಗ್ ನ್ಯೂಸ್
25-09-21 11:14 am Headline Karnataka News Network ಕ್ರೈಂ
ಮುಂಬೈ, ಸೆ. 25: ಹಿಂದಿಯ ಜನಪ್ರಿಯ ಕಾರ್ಯಕ್ರಮ ‘ಕಪಿಲ್ ಶರ್ಮಾ’ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇದೀಗ ಕಾನೂನಿನ ಕಂಟಕ ಎದುರಾಗಿದೆ.
ನ್ಯಾಯಾಲಯದಲ್ಲಿ ಮದ್ಯಪಾನ ಮಾಡುವ ದೃಶ್ಯವೊಂದನ್ನು ಕಪಿಲ್ ಶರ್ಮಾ ಶೋನಲ್ಲಿ ಸೃಷ್ಟಿಸಿ ಟಿವಿಯಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಈ ಕಾರ್ಯಕ್ರಮದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.


ಕಾರ್ಯಕ್ರಮದಲ್ಲಿ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟರು ಮದ್ಯಪಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಲಾಗಿತ್ತು. ಇದು 2020ರ ಜನವರಿ 19 ರಂದು ಪ್ರಸಾರಗೊಂಡಿತ್ತು. ಈ ವರ್ಷದ ಏಪ್ರಿಲ್ 24ರಂದು ಮರು ಪ್ರಸಾರ ಮಾಡಲಾಗಿತ್ತು. ಈ ದೃಶ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ನ್ಯಾಯಾಲಯದಲ್ಲಿ ಮದ್ಯ ಸೇವನೆಯಂತಹ ದೃಶ್ಯವನ್ನು ಸೃಷ್ಟಿಸಿದ್ದು ತಪ್ಪು. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ. ಈ ದೃಶ್ಯದ ಮೂಲಕ ನ್ಯಾಯಲಯದ ಘನತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಪಿಲ್ ಶರ್ಮಾ ಮೊದಲಿನಿಂದಲೂ ಇಂತಹದೆ ತಪ್ಪುಗಳನ್ನು ಮಾಡುತ್ತ ಬಂದಿದೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಮಾತುಗಳು, ಡಬಲ್ ಮೀನಿಂಗ್ ಮಾತುಗಳ ಮೂಲಕ ನೋಡುಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.
ಇನ್ನು ಈ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಂದು ವಿಚಾರಣೆಗೆ ಬರಲಿದ್ದು, ಕಪಿಲ್ ಶರ್ಮಾ ಶೋ ನಿರ್ಮಾಪಕರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
An FIR has been filed against The Kapil Sharma Show makers in the district court of Shivpuri, Madhya Pradesh, as per a report by India Today. The complaint has been filed against one episode where actors were shown consuming alcohol while performing a courtroom scene. The complainant reportedly alleged that the actors disrespected the court.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm