ಬ್ರೇಕಿಂಗ್ ನ್ಯೂಸ್
25-09-21 02:12 pm Headline Karnataka News Network ಕ್ರೈಂ
ವಿಜಯಪುರ, ಸೆ.25: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಫೇಸ್ ಬುಕ್ ನಲ್ಲಿ ಹಾಕಿರುವ ವೀಡಿಯೋದಲ್ಲಿ ತನ್ನ ಸಾವಿಗೆ ಶ್ರೀ ಶೈಲ್ ಕಾರಣ ಎಂದು ವೆಂಕಟೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Husband Commits to Suicide Over Wife Illegal Affair in Vijayapura.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm