ಬ್ರೇಕಿಂಗ್ ನ್ಯೂಸ್
25-09-21 02:12 pm Headline Karnataka News Network ಕ್ರೈಂ
ವಿಜಯಪುರ, ಸೆ.25: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಫೇಸ್ ಬುಕ್ ನಲ್ಲಿ ಹಾಕಿರುವ ವೀಡಿಯೋದಲ್ಲಿ ತನ್ನ ಸಾವಿಗೆ ಶ್ರೀ ಶೈಲ್ ಕಾರಣ ಎಂದು ವೆಂಕಟೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Husband Commits to Suicide Over Wife Illegal Affair in Vijayapura.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm