ಬ್ರೇಕಿಂಗ್ ನ್ಯೂಸ್
25-09-21 02:12 pm Headline Karnataka News Network ಕ್ರೈಂ
ವಿಜಯಪುರ, ಸೆ.25: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಫೇಸ್ ಬುಕ್ ನಲ್ಲಿ ಹಾಕಿರುವ ವೀಡಿಯೋದಲ್ಲಿ ತನ್ನ ಸಾವಿಗೆ ಶ್ರೀ ಶೈಲ್ ಕಾರಣ ಎಂದು ವೆಂಕಟೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Husband Commits to Suicide Over Wife Illegal Affair in Vijayapura.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm