ಬ್ರೇಕಿಂಗ್ ನ್ಯೂಸ್
25-09-21 02:12 pm Headline Karnataka News Network ಕ್ರೈಂ
ವಿಜಯಪುರ, ಸೆ.25: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಫೇಸ್ ಬುಕ್ ನಲ್ಲಿ ಹಾಕಿರುವ ವೀಡಿಯೋದಲ್ಲಿ ತನ್ನ ಸಾವಿಗೆ ಶ್ರೀ ಶೈಲ್ ಕಾರಣ ಎಂದು ವೆಂಕಟೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Husband Commits to Suicide Over Wife Illegal Affair in Vijayapura.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm