ಬ್ರೇಕಿಂಗ್ ನ್ಯೂಸ್
25-09-21 02:42 pm Headline Karnataka News Network ಕ್ರೈಂ
ಬೆಂಗಳೂರು, ಸೆ. 25 : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನ ಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.
Bangalore Man on Bike brutally murdered by five criminals in broad daylight. The deceased has been identified as Kulla Venkatesh.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm