ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm