ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm