ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm