ಬ್ರೇಕಿಂಗ್ ನ್ಯೂಸ್
26-09-21 01:26 pm Headline Karnataka News Network ಕ್ರೈಂ
Photo credits : The Quint
ಮಧ್ಯಪ್ರದೇಶ, ಸೆ 26: ಅಪ್ರಾಪ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ವೋರ್ವರ ಮೇಲೆ ಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಧ್ಯಪ್ರದೇಶದ ನಿಮುಚ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೂವತ್ತು ವರ್ಷದ ಮಹಿಳಾ ಕಾನ್ಸ್ಟೇಬಲ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಯುವಕ ನೋರ್ವನ ಜೊತೆಗೆ ಫೇಸ್ಬುಕ್ನಲ್ಲಿ ಮಹಿಳಾ ಕಾನ್ಸ್ಟೇಬಲ್ಗೆ ಪರಿಚಯವಾಗಿತ್ತು. ನಂತರ ವಾಟ್ಸಾಪ್ನಲ್ಲಿಯೂ ಇಬ್ಬರ ಮಾತುಕತೆ ಮುಂದುವರಿದಿತ್ತು. ಈ ನಡುವಲ್ಲೇ ಆರೋಪಿ ತಮ್ಮ ಬರ್ತಡೇ ಪಾರ್ಟಿಗೆ ಮಹಿಳಾ ಕಾನ್ಸ್ಟೇಬಲ್ನ್ನು ಮನೆಗೆ ಆಹ್ವಾನಿಸಿದ್ದ. ಮನೆಗೆ ಹೋಗಿ ಬರ್ತಡೇ ಪಾರ್ಟಿ ಮುಗಿದ ನಂತರದಲ್ಲಿ ಆರೋಪಿ ತನ್ನ ತಮ್ಮ ಹಾಗೂ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ನೀಚ ಕೃತ್ಯದ ಬೆನ್ನಲ್ಲೇ ಆರೋಪಿಯ ತಾಯಿ ಹಾಗೂ ಮತ್ತೋರ್ವ ಸಂಬಂಧಿ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಕಾನ್ಸ್ಟೇಬಲ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಇದೀಗ ನಾಗರೀಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ನಿಮುಚ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹಾಗೂ ಆತನ ತಾಯಿಯನ್ನು ಬಂಧಿಸಿದ್ದಾರೆ. ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
A woman police constable was allegedly gang-raped by three men in Madhya Pradesh’s Neemuch district, who shot a video of the act and threatened to kill her. The main accused and his mother have been arrested, while three others are absconding, said Anuradha Girwal, in-charge of the women police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm