ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm