ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm