ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm