ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm