ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm