ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm