ಬ್ರೇಕಿಂಗ್ ನ್ಯೂಸ್
27-09-21 06:02 pm Headline Karnataka News Network ಕ್ರೈಂ
ಜೈಪುರ, ಸೆ, 27: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದು ಸಾಮಾನ್ಯ. ಆದರೆ ರಾಜಸ್ಥಾನದಲ್ಲಿ ಚಪ್ಪಲಿಯನ್ನೇ ಹೈಟೆಕ್ ಬ್ಲೂಟೂತ್ ತಂತ್ರಜ್ಞಾನ ಅಳವಡಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ರೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹೈಟೆಕ್ ಕುತಂತ್ರ ಬಯಲಾಗಿದೆ.
ಚಪ್ಪಲಿಗೆ ಬ್ಲೂಟೂತ್ ಡಿವೈಸ್ ಅಳವಡಿಸಿ ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಆರು ಲಕ್ಷ ರೂ. ಕೊಟ್ಟು ಹೈಟೆಕ್ ಚಪಲಿಯನ್ನು ಖರೀದಿಸಿದ್ದರು. ಚಪ್ಪಲಿಗೆ ಸಿಮ್ ಅಳವಡಿಸಿ ಇಯರ್ ಫೋನ್ ಗೆ ಕನೆಕ್ಟ್ ಮಾಡಿದ್ದರು. ಹಾಯಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಜೈಲಿಗೆ ತಳ್ಳಿದ್ದಾರೆ. ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು ಇವರಲ್ಲಿ ಒಬ್ಬಳು ಯುವತಿ ಇದ್ದಳು.



ಗಣೇಶ್ ರಾಮ್ ಎಂಬ ಒಬ್ಬನ ಬಗ್ಗೆ ಸಂಶಯ ಬಂದು ಪೊಲೀಸರು ತನಿಖೆ ನಡೆಸಿದ್ದು ಆಗ ತಾನು ಚಪ್ಪಲಿ ಬ್ಲೂಟೂತ್ ಖರೀದಿ ಮಾಡಿದ್ದನ್ನು ಹೇಳಿಕೊಂಡಿದ್ದ. ಆನಂತರ, ಇದೇ ಮಾದರಿಯಲ್ಲಿ ನಕಲಿ ಮಾಡಿದ್ದ ಆತನ ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ.
ಸೆ.26 ರಂದು ರಾಜಸ್ಥಾನದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದ್ದು ರಾಜ್ಯಾದ್ಯಂತ 16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.
Rajasthan Police arrested five persons for allegedly selling Bluetooth device fitted 'chappals' worth Rs 6 lakh to candidates appearing in the exam held to select government school teachers in the state, officials said.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm