ಬ್ರೇಕಿಂಗ್ ನ್ಯೂಸ್
27-09-21 06:02 pm Headline Karnataka News Network ಕ್ರೈಂ
ಜೈಪುರ, ಸೆ, 27: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದು ಸಾಮಾನ್ಯ. ಆದರೆ ರಾಜಸ್ಥಾನದಲ್ಲಿ ಚಪ್ಪಲಿಯನ್ನೇ ಹೈಟೆಕ್ ಬ್ಲೂಟೂತ್ ತಂತ್ರಜ್ಞಾನ ಅಳವಡಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ರೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹೈಟೆಕ್ ಕುತಂತ್ರ ಬಯಲಾಗಿದೆ.
ಚಪ್ಪಲಿಗೆ ಬ್ಲೂಟೂತ್ ಡಿವೈಸ್ ಅಳವಡಿಸಿ ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಆರು ಲಕ್ಷ ರೂ. ಕೊಟ್ಟು ಹೈಟೆಕ್ ಚಪಲಿಯನ್ನು ಖರೀದಿಸಿದ್ದರು. ಚಪ್ಪಲಿಗೆ ಸಿಮ್ ಅಳವಡಿಸಿ ಇಯರ್ ಫೋನ್ ಗೆ ಕನೆಕ್ಟ್ ಮಾಡಿದ್ದರು. ಹಾಯಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಜೈಲಿಗೆ ತಳ್ಳಿದ್ದಾರೆ. ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು ಇವರಲ್ಲಿ ಒಬ್ಬಳು ಯುವತಿ ಇದ್ದಳು.



ಗಣೇಶ್ ರಾಮ್ ಎಂಬ ಒಬ್ಬನ ಬಗ್ಗೆ ಸಂಶಯ ಬಂದು ಪೊಲೀಸರು ತನಿಖೆ ನಡೆಸಿದ್ದು ಆಗ ತಾನು ಚಪ್ಪಲಿ ಬ್ಲೂಟೂತ್ ಖರೀದಿ ಮಾಡಿದ್ದನ್ನು ಹೇಳಿಕೊಂಡಿದ್ದ. ಆನಂತರ, ಇದೇ ಮಾದರಿಯಲ್ಲಿ ನಕಲಿ ಮಾಡಿದ್ದ ಆತನ ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ.
ಸೆ.26 ರಂದು ರಾಜಸ್ಥಾನದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದ್ದು ರಾಜ್ಯಾದ್ಯಂತ 16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.
Rajasthan Police arrested five persons for allegedly selling Bluetooth device fitted 'chappals' worth Rs 6 lakh to candidates appearing in the exam held to select government school teachers in the state, officials said.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm