ಬ್ರೇಕಿಂಗ್ ನ್ಯೂಸ್
27-09-21 06:02 pm Headline Karnataka News Network ಕ್ರೈಂ
ಜೈಪುರ, ಸೆ, 27: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದು ಸಾಮಾನ್ಯ. ಆದರೆ ರಾಜಸ್ಥಾನದಲ್ಲಿ ಚಪ್ಪಲಿಯನ್ನೇ ಹೈಟೆಕ್ ಬ್ಲೂಟೂತ್ ತಂತ್ರಜ್ಞಾನ ಅಳವಡಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ರೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹೈಟೆಕ್ ಕುತಂತ್ರ ಬಯಲಾಗಿದೆ.
ಚಪ್ಪಲಿಗೆ ಬ್ಲೂಟೂತ್ ಡಿವೈಸ್ ಅಳವಡಿಸಿ ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಆರು ಲಕ್ಷ ರೂ. ಕೊಟ್ಟು ಹೈಟೆಕ್ ಚಪಲಿಯನ್ನು ಖರೀದಿಸಿದ್ದರು. ಚಪ್ಪಲಿಗೆ ಸಿಮ್ ಅಳವಡಿಸಿ ಇಯರ್ ಫೋನ್ ಗೆ ಕನೆಕ್ಟ್ ಮಾಡಿದ್ದರು. ಹಾಯಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಜೈಲಿಗೆ ತಳ್ಳಿದ್ದಾರೆ. ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು ಇವರಲ್ಲಿ ಒಬ್ಬಳು ಯುವತಿ ಇದ್ದಳು.



ಗಣೇಶ್ ರಾಮ್ ಎಂಬ ಒಬ್ಬನ ಬಗ್ಗೆ ಸಂಶಯ ಬಂದು ಪೊಲೀಸರು ತನಿಖೆ ನಡೆಸಿದ್ದು ಆಗ ತಾನು ಚಪ್ಪಲಿ ಬ್ಲೂಟೂತ್ ಖರೀದಿ ಮಾಡಿದ್ದನ್ನು ಹೇಳಿಕೊಂಡಿದ್ದ. ಆನಂತರ, ಇದೇ ಮಾದರಿಯಲ್ಲಿ ನಕಲಿ ಮಾಡಿದ್ದ ಆತನ ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ.
ಸೆ.26 ರಂದು ರಾಜಸ್ಥಾನದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದ್ದು ರಾಜ್ಯಾದ್ಯಂತ 16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.
Rajasthan Police arrested five persons for allegedly selling Bluetooth device fitted 'chappals' worth Rs 6 lakh to candidates appearing in the exam held to select government school teachers in the state, officials said.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm