ಬ್ರೇಕಿಂಗ್ ನ್ಯೂಸ್
10-09-20 12:15 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಡ್ರಗ್ಸ್ ಹೆಸರಲ್ಲಿ ನಡೆದಿರುವ ಹಣದ ವಹಿವಾಟಿನ ವಿಚಾರದಲ್ಲಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಕಿಂಗ್ ಪಿನ್ ಎನ್ನಲಾಗುತ್ತಿರುವ ವೀರೇನ್ ಖನ್ನಾನನ್ನು ವಿಚಾರಣೆ ನಡೆಸುತ್ತಿದ್ದಾರೆ. ವೀರೇನ್ ಖನ್ನಾ ಬೆಂಗಳೂರು, ಮುಂಬೈ ಅಲ್ಲದೆ ಶ್ರೀಲಂಕಾದಲ್ಲಿಯೂ ಪೇಜ್ ತ್ರೀ ಪಾರ್ಟಿಗಳನ್ನು ಆಯೋಜಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದಿರುವ ಇಡಿ ಅಧಿಕಾರಿಗಳು ಈಗ ವೀರೇನ್ ಖನ್ನಾ ಸೇರಿದಂತೆ ಆತನ ಜೊತೆಗೆ ಹಣದ ವಹಿವಾಟು ನಡೆಸಿದ್ದವರ ಮೇಲೆ ಕಣ್ಣು ನೆಟ್ಟಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿಯರ ಐಷಾರಾಮಿ ಜೀವನ, ಅವರ ಖಾತೆಯಲ್ಲಿ ಆಗುತ್ತಿದ್ದ ಹಣದ ವಹಿವಾಟಿನ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ. ನಟಿಯರ ಖಾತೆಯಲ್ಲಿ ಅಕ್ರಮ ಹಣದ ವಹಿವಾಟು ಕಂಡುಬಂದಲ್ಲಿ ಇಡಿ ಸಂಕಷ್ಟ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾಗೂ ತಟ್ಟಲಿದೆ.
ಸದ್ಯಕ್ಕೆ ಸಂಜನಾ ಮತ್ತು ರಾಗಿಣಿಯನ್ನು ಎಫ್ಎಸ್ಎಲ್ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕೂ ಮುನ್ನ, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಬ್ಬರು ನಟಿಯರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm