ಬ್ರೇಕಿಂಗ್ ನ್ಯೂಸ್
10-09-20 12:15 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಡ್ರಗ್ಸ್ ಹೆಸರಲ್ಲಿ ನಡೆದಿರುವ ಹಣದ ವಹಿವಾಟಿನ ವಿಚಾರದಲ್ಲಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಕಿಂಗ್ ಪಿನ್ ಎನ್ನಲಾಗುತ್ತಿರುವ ವೀರೇನ್ ಖನ್ನಾನನ್ನು ವಿಚಾರಣೆ ನಡೆಸುತ್ತಿದ್ದಾರೆ. ವೀರೇನ್ ಖನ್ನಾ ಬೆಂಗಳೂರು, ಮುಂಬೈ ಅಲ್ಲದೆ ಶ್ರೀಲಂಕಾದಲ್ಲಿಯೂ ಪೇಜ್ ತ್ರೀ ಪಾರ್ಟಿಗಳನ್ನು ಆಯೋಜಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದಿರುವ ಇಡಿ ಅಧಿಕಾರಿಗಳು ಈಗ ವೀರೇನ್ ಖನ್ನಾ ಸೇರಿದಂತೆ ಆತನ ಜೊತೆಗೆ ಹಣದ ವಹಿವಾಟು ನಡೆಸಿದ್ದವರ ಮೇಲೆ ಕಣ್ಣು ನೆಟ್ಟಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿಯರ ಐಷಾರಾಮಿ ಜೀವನ, ಅವರ ಖಾತೆಯಲ್ಲಿ ಆಗುತ್ತಿದ್ದ ಹಣದ ವಹಿವಾಟಿನ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ. ನಟಿಯರ ಖಾತೆಯಲ್ಲಿ ಅಕ್ರಮ ಹಣದ ವಹಿವಾಟು ಕಂಡುಬಂದಲ್ಲಿ ಇಡಿ ಸಂಕಷ್ಟ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾಗೂ ತಟ್ಟಲಿದೆ.
ಸದ್ಯಕ್ಕೆ ಸಂಜನಾ ಮತ್ತು ರಾಗಿಣಿಯನ್ನು ಎಫ್ಎಸ್ಎಲ್ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕೂ ಮುನ್ನ, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಬ್ಬರು ನಟಿಯರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm