ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm