ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am