ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am