ಬ್ರೇಕಿಂಗ್ ನ್ಯೂಸ್
28-09-21 04:51 pm Headline Karnataka News Network ಕ್ರೈಂ
ಬೆಂಗಳೂರು, ಸೆ.28 : ನಗರದ ಹೆಣ್ಣೂರು ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಚಿನೋನಿ ಹಾಗೂ ಕ್ಲೆವಿಯನ್ ಎಂದು ಗುರುತಿಸಲಾಗಿದೆ.
ಹೆಣ್ಣೂರು ಠಾಣಾ ವ್ಯಾಪ್ತಿಯ ಸಿಎಂಆರ್ ಲೇಔಟ್ನಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 10 ಲಕ್ಷ ರೂ. ಬೆಲೆ ಬಾಳುವ 31 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇಬ್ಬರು ಬಂಧಿತ ನೈಜೀರಿಯಾ ಪ್ರಜೆಗಳ ಬಳಿ ಯಾವುದೇ ವೀಸಾ ಸೇರಿ ಸರಿಯಾದ ದಾಖಲಾತಿಗಳು ದೊರೆತಿಲ್ಲ. ಹೀಗಾಗಿ, ಕಲಂ 14ರ ಅನ್ವಯ ಕ್ರಮಕೈಗೊಳ್ಳುತ್ತೇವೆ. ಇವುಗಳನ್ನು ಪರಿಶೀಲಿಸಿ ಮನೆ ಬಾಡಿಗೆ ನೀಡಿದ ಮಾಲೀಕನ ವಿರುದ್ಧ ಕೂಡ ಕ್ರಮ ಜರುಗಿಸಲಿದ್ದೇವೆ.
Drugs worth 10 lakh seized 2 nigerians arrested in bangalore
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm