ಬ್ರೇಕಿಂಗ್ ನ್ಯೂಸ್
28-09-21 05:13 pm Headline Karnataka News Network ಕ್ರೈಂ
ತೆಲಂಗಾಣ, ಸೆ.28 : ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಗದ್ವಾಲದಲ್ಲಿ ನಡೆದಿದೆ.
ಗದ್ವಾಲ ಜಿಲ್ಲೆಯ ಸಂಸದರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ತನ್ನ ಪತಿ ಪವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಕೋಪಗೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

2009ರಲ್ಲಿ ಪವಾನಿಯನ್ನು ಮದುವೆಯಾಗಿದ್ದ ವೆಂಕಟೇಶ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ, 6 ಲಕ್ಷ ರೂ. ನಗದು ಹಣ ಪಡೆದುಕೊಂಡಿದ್ದಾನೆ. ಇಷ್ಟಾದರೂ ಹೆಚ್ಚುವರಿ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಪಲ್ಲವಿ ಈಗಾಗಲೇ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸೆ. 22ರಂದು 2ನೇ ಹೆರಿಗೆ ವೇಳೆ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಸೆ.25ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಲ್ಲವಿ ಜೊತೆ ಗಂಡ ವೆಂಕಟೇಶ್ ಜಗಳವಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಪ್ರಜ್ಞಾಹೀನಳಾಗಿದ್ದ ಆಕೆಯನ್ನ ಗದ್ವಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಮಹಿಳೆಯ ತಂದೆ ಆಂಜನೇಯ ಪೊಲೀಸ್ ಪ್ರಕರಣ ದಾಖಲು ಮಾಡಿದ್ದಾರೆ.
Upset by the birth of twin daughters, a man in Jogulamba-Gadwal district killed his wife on Saturday night. Venkatesh, an employee at the local mandal praja parishad office married , Pavani Annapurna 28, a few years ago and was blessed with a girl child, which police sources said angered him.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm