ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm