ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm