ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.
ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm