ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm