ಬ್ರೇಕಿಂಗ್ ನ್ಯೂಸ್
29-09-21 09:17 pm Headline Karnataka News Network ಕ್ರೈಂ
ಬೆಳಗಾವಿ, ಸೆ 29: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.

ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣದ ವಿಚಾರಣೆಗೆ ಹಾಜರಾಗ ಬೇಕಿದ್ದ ಹಿನ್ನೆಲೆಯಲ್ಲಿ ಪತ್ನಿ ಜಯಮಾಲಾ ಕೋರ್ಟ್ಗೆ ಆಗಮಿಸಿದ್ದರು. ಪತಿ ಜೊತೆಗೆ ಜಗಳ ಮಾಡಿಕೊಂಡಿದ್ದ ಪತ್ನಿ ಜಯಮಾಲಾ ಗಂಡನ ಮನೆ ತೊರೆದು ತವರು ಮನೆ ಹುಬ್ಬಳ್ಳಿಯಲ್ಲಿ ನೆಲೆಸಿದ್ಲು.



ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಯಮಾಲಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.
ಗಂಡನನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Retired solider attacks wife with weapon in court premises in Belagavi chops her leg over money dispute. The police are now investigating the case.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm