ಬ್ರೇಕಿಂಗ್ ನ್ಯೂಸ್
29-09-21 09:17 pm Headline Karnataka News Network ಕ್ರೈಂ
ಬೆಳಗಾವಿ, ಸೆ 29: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.
ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣದ ವಿಚಾರಣೆಗೆ ಹಾಜರಾಗ ಬೇಕಿದ್ದ ಹಿನ್ನೆಲೆಯಲ್ಲಿ ಪತ್ನಿ ಜಯಮಾಲಾ ಕೋರ್ಟ್ಗೆ ಆಗಮಿಸಿದ್ದರು. ಪತಿ ಜೊತೆಗೆ ಜಗಳ ಮಾಡಿಕೊಂಡಿದ್ದ ಪತ್ನಿ ಜಯಮಾಲಾ ಗಂಡನ ಮನೆ ತೊರೆದು ತವರು ಮನೆ ಹುಬ್ಬಳ್ಳಿಯಲ್ಲಿ ನೆಲೆಸಿದ್ಲು.
ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಯಮಾಲಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.
ಗಂಡನನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Retired solider attacks wife with weapon in court premises in Belagavi chops her leg over money dispute. The police are now investigating the case.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm