ಬ್ರೇಕಿಂಗ್ ನ್ಯೂಸ್
30-09-21 05:47 pm Headline Karnataka News Network ಕ್ರೈಂ
ಹೈದ್ರಾಬಾದ್, ಸೆ.30: 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆಸ್ಪತ್ರೆ ಕಟ್ಟಡದಲ್ಲಿ ಕೂಡಿಹಾಕಿ, ಐವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ನಿಜಾಮಬಾದ್ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಲಿಫ್ಟ್ ಕೇಳಿದ್ದು, ಯುವಕನ ಜೊತೆ ತೆರಳಿದ್ದಳು. ಆದರೆ, ಐವರು ಯುವಕರಿದ್ದ ತಂಡ ನಾವು ಬೈಕ್ ನಲ್ಲಿ ನಗರಕ್ಕೆ ಒಂದು ಸುತ್ತು ಹೊಡೆಯುತ್ತೇವೆಂದು ಹೇಳಿ, ಯುವತಿಯನ್ನು ಒಟ್ಟಿಗೆ ಕರೆದೊಯ್ದಿದ್ದಾರೆ. ಬಳಿಕ ಯುವತಿಯನ್ನು ಆಸ್ಪತ್ರೆಯ ಹಳೆ ಕಟ್ಟಡ ಒಂದಕ್ಕೆ ಕರೆದೊಯ್ದು ಅಲ್ಲಿದ್ದ ವಾಚ್ ಮನ್ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾರೆ.

ಹುಡುಗಿ ಆನಂತರ ಪೊಲೀಸರಿಗೆ ದೂರು ನೀಡಿದ್ದು, ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಎಸ್ಸಿ- ಎಸ್ಟಿ ಏಕ್ಟ್ ಅಡಿ ಅಟ್ರಾಸಿಟಿ ಮತ್ತು ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಐವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಅಮಲು ಪದಾರ್ಥ ಸೇವಿಸಿದ್ದಳು ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಕೃತ್ಯ ಎಸಗಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Five men have been arrested for the gang-rape of a 20-year-old student at an abandoned hospital building in Telangana's Nizamabad district, police said.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm