ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm