ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm