ಬ್ರೇಕಿಂಗ್ ನ್ಯೂಸ್
02-10-21 04:14 pm Mangaluru Correspondent ಕ್ರೈಂ
ಉಳ್ಳಾಲ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜಯಂತಿ ದಿನವೇ ಗಾಂಧೀಜಿ ಯುವತಿಯೊಂದಿಗಿದ್ದ ಹಳೆಯ ಫೋಟೊ ಒಂದನ್ನು ತುಳುವಿನ ಸಜ್ಜಿಗೆ, ಬಜಿಲ್ ಹಾಡಿಗೆ ಹೆಜ್ಜೆ ಹಾಕಿದ ರೀತಿ ವೀಡಿಯೊ ಸೃಷ್ಟಿಸಿ ಅದನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ ಠಾಣೆಗೆ ಡಿವೈಎಫ್ ಐ ಕಾರ್ಯಕರ್ತರು ದೂರು ನೀಡಿದ್ದಾರೆ.
ದೇಶದೆಲ್ಲೆಡೆ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಜನ್ಮ ದಿನವನ್ನ ಆಚರಿಸುತ್ತಿದ್ದರೆ, ಹರೇಕಳ ಗ್ರಾಮದ ಪ್ರಜ್ವಲ್ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಗಾಂಧೀಜಿ ಕುರಿತಾಗಿದ್ದ ಎಡಿಟೆಡ್ ವೀಡಿಯೋವನ್ನ ವಾಟ್ಸಪ್ ಸ್ಟೇಟಸ್ ಹಾಕಿ, ವಿಕೃತಿ ಮೆರೆದಿರುವುದಾಗಿ ಡಿವೈಎಫ್ ಐ ಸಂಘಟನೆ ದೂರಿನಲ್ಲಿ ಆರೋಪಿಸಿದೆ.

ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನ ಅವರ ಜನ್ಮದಿನದಂದೇ ಅವಮಾನಿಸಿರುವ ಪ್ರಜ್ವಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈತನ ಈ ಕೃತ್ಯದಿಂದ ಪ್ರದೇಶದಲ್ಲಿ ಶಾಂತಿ ಕದಡುವ ಸ್ಥಿತಿ ಉಂಟಾಗಲಿದ್ದು ಸಂಘರ್ಷಕ್ಕೆ ಎಡೆಮಾಡಿಕೊಡುವ ಅವಕಾಶಗಳು ಬಹಳಷ್ಟು ಇದೆ. ಈತ ರಾಷ್ಟ್ರಪಿತ ಗಾಂಧೀಜಿಯನ್ನು ಅವಮಾನಿಸಿದನೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಡಿವೈಎಫ್ ಐ ನಿಯೋಗ ಎಚ್ಚರಿಸಿದೆ.
ದೂರು ನೀಡಿದ ನಿಯೋಗದಲ್ಲಿ DYFI ಉಳ್ಳಾಲ ವಲಯ ಅಧ್ಯಕ್ಷರಾದ ರಫೀಕ್ ಹರೇಕಳ, ಮುಖಂಡರಾದ ಅಶ್ರಪ್ ಹರೇಕಳ, ರಿಝ್ವಾನ್ ಖಂಡಿಗ, ರಶೀದ್, ಬದ್ರುದ್ದೀನ್, ಇಸ್ಮಾಯಿಲ್ ಖಂಡಿಗ ಮೊದಲಾದವರು ಇದ್ದರು.
Mangalore Gandhi photo morphed with woman and posted on status complaint filed at Konaje station. Such a status was posted on Whatsapp and had gone viral on social media. The status was put today as a mark of Gandhi Jayanti.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm