ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm