ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm