ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm