ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm