ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm