ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.
ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
23-08-25 09:56 pm
Bangalore Correspondent
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm