ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm