ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm