ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm