ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm